Follow Us On

WhatsApp Group
Focus News
Trending

ಶಿವಪ್ರಕಾಶ್ ದೇವರಾಜು ವರ್ಗಾವಣೆ: ಜಿಲ್ಲೆಗೆ ಬಂದ ನೂತನ ಮಹಿಳಾ ಎಸ್ ಪಿ : ಯಾರು ಈ ನೂತನ SP ನೋಡಿ

ಕಾರವಾರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ ಪಿ ಯಾಗಿ ವರ್ತಿಕಾ ಕಟಿಯಾರ್ ನೇಮಕಗೊಂಡಿದ್ದಾರೆ . ಸರ್ಕಾರ ತಕ್ಷಣದಿಂದ ಬರುವಂತೆ ಈ ಆದೇಶ ಹೊರಡಿಸಿದೆ. ಸದ್ಯಕ್ಕೆ ಶಿವಪ್ರಕಾಶ್ ದೇವರಾಜು ಅವರಿಗೆ ಯಾವುದೇ ಸ್ಥಾನಕ್ಕೆ ನಿಯೋಜಿಸಿಲ್ಲ. ಸರ್ಕಾರದ ಆದೇಶದ ಹಿನ್ನಲೆಯಲ್ಲಿ ನೂತನ ಎಸ್ ಪಿಯಾಗಿ ವರ್ತಿಕಾ ಕಟಿಯಾರ್ ಅಧಿಕಾರ ಸ್ವೀಕರಿಸಲಿದ್ದಾರೆ.

ಸದ್ಯ ಇವರು ರಾಜ್ಯ ಅಪರಾಧ ದತ್ತಾಂಶ ವಿಭಾಗದ ಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2010ನೇ ಸಾಲಿನ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರು 2011ರಲ್ಲಿ ವಿವಾಹವಾಗಿದ್ದರು. ಕೊಡಗು, ಧಾರವಾಡ ಹಾಗೂ ಹುಬ್ಬಳ್ಳಿಯ ಎಸ್ಪಿ ಆಗಿ, ಕಾರ್ಯನಿರ್ವಹಿಸಿದ್ದರು. ಮಹಾರಾಷ್ಟ್ರ ಮೂಲದ 2009 ನೇ ಬ್ಯಾಚ್ ನ ಐಎಫ್ಎಸ್ ( ಫಾರಿನ್ ಸರ್ವೀಸ್ ) ಅಧಿಕಾರಿ ನಿತೀನ್ ಸುಭಾಸ್ ಅವರನ್ನು ಪ್ರೀತಿಸಿ 2011 ರಲ್ಲಿ ಮದುವೆಯಾಗಿದ್ದರು, ನಿತಿನ್ ಕೊಲಂಬೋ ಸೇರಿದಂತೆ ವಿದೇಶಿ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿದ್ದರು..

ಅತ್ಯಂತ ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡ ಶಿವಪ್ರಕಾಶ್ ದೇವರಾಜು, ತಮ್ಮ ಕಾರ್ಯವೈಖರಿ ಮೂಲಕ ಜನಮನಗೆದ್ದಿದ್ದರು. ಅಲ್ಲದೆ, ಅಪರಾಧಿಗಳಿಗೆ ಸಿಂಹಸ್ವಪ್ತವಾಗಿದ್ದರು. ಮಾದಕ ವಸ್ತುಗಳ ವಿರುದ್ಧ ಕಾರ್ಯಚರಣೆ, ಮಟ್ಕಾ ಕಾರ್ಯಾಚರಣೆ ಯಲ್ಲಿ ಉತ್ತಮ ಹೆಸರನ್ನು ಸಂಪಾದಿಸಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button