Follow Us On

Google News
Focus News
Trending

ನಡೆದುಕೊಂಡು ಸಂಬಂಧಿಕರ ಮನೆಗೆ ಬರುತ್ತಿದ್ದ ವ್ಯಕ್ತಿ ರಸ್ತೆಯಲ್ಲೇ ಕುಸಿದುಬಿದ್ದ: ಹೃದಯಾಘಾತದಿಂದ ಸಾವು

ಕುಮಟಾ: ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಬಾಳಿಗಾ ಕಾಲೇಜು ಎದುರು ನಡೆದಿದೆ. ಮೃತ ವ್ಯಕ್ತಿ ನಾರಾಯಣ ಗಜಾನನ ಹೆಗಡೆ ಎಂದು ಗುರುತಿಸಲಾಗಿದೆ. ಇವರು ಶಿರಸಿಯಿಂದ ಕುಮಟಾಕ್ಕೆ ಬಸ್ ನಲ್ಲಿ ಆಗಮಿಸಿದ್ದರು.

ಬಳಿಕ ಇಲ್ಲಿನ ಸಂಬಂಧಿಕರ ಮನೆಗೆ ತೆರಳಲು, ಆಟೋ ಸಿಗಲಿಲ್ಲ ಎನ್ನಲಾಗಿದೆ. ಹೀಗಾಗಿ ನಡೆದುಕೊಂಡು ಬಂದಿದ್ದು, ಈ ವೇಳೆ ಹೃದಯಾಘಾತವಾಗಿದೆ. ಸ್ಥಳ ಪರಿಶೀಲನೆ ನಡೆಸಿ, ಪೊಲೀಸರು ಸಹಜ ಸಾವೆಂದು ಖಚಿತ ಪಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕುಮಟಾ

Back to top button