Follow Us On

WhatsApp Group
Important
Trending

ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಮುಂಬೈನಲ್ಲಿ ಪತ್ತೆ: ಬುದ್ಧಿವಾದ ಹೇಳಿ ಮನೆಗೆ ಮರಳಿ ಕರೆತಂದ ಪೊಲೀಸರು

ಹೊನ್ನಾವರ: ತನ್ನ ತಾಯಿಯ ಮನೆಗೆ ಬಂದವಳು ಮಗುವಿನ ಜೊತೆಗೆ ಕಾಣೆಯಾಗಿರುವ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತಿಚೆಗೆ ಪ್ರಕರಣ ದಾಖಲಾಗಿತ್ತು. ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ಹೊರಗೆ ಹೋಗಿದ್ದು, ದಿಢೀರ್ ಆಗಿ ನಾಪತ್ತೆಯಾಗಿದ್ದಳು. ಮಗಳು ಮರಳಿ ಮನೆಗೆ ಮನೆಗೆ ಬಂದಿಲ್ಲದ ಹಿನ್ನಲೆಯಲ್ಲಿ ಮಹಿಳೆ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಮುಂಬೈನಲ್ಲಿ ಮಹಿಳೆಯನ್ನು ಪತ್ತೆಹಚ್ಚಿದ್ದು, ವಾಪಸ್ಸು ಮನೆಗೆ ಕರೆ ತಂದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಯುವಕನೊಬ್ಬನ ಪರಿಚಯವಾಗಿತ್ತು. ದಿನಕಳೆದಂತೆ ಇಬ್ಬರೂ ಆಪ್ತರಾಗಿದ್ದರು. ಹೀಗಾಗಿ ಮಗುವಿನೊಂದಿಗೆ ರೈಲು ಮೂಲಕ ಮುಂಬೈ ತೆರಳಿದ್ದಳು. ತನಿಖೆ ವೇಳೆ ವಿಷಯ ಅರಿತ ಪೊಲೀಸರು, ಮಹಿಳೆಗೆ ಬುದ್ಧಿವಾದ ಹೇಳಿ, ಮರಳಿ ಮನೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಹೊನ್ನಾವರ

Back to top button