Follow Us On

WhatsApp Group
Focus News
Trending

ಅಕ್ರಮ ಗೋಸಾಗಾಟ ಮಾಡುತ್ತಿದ್ದವರನ್ನು ಪೊಲೀಸರಿಗೆ ಹಿಡಿದು ಒಪ್ಪಿಸಿದ ಗೋಪ್ರೇಮಿಗಳು: ಮೂವರ ಬಂಧನ: ಮೂರು ಎತ್ತುಗಳ ರಕ್ಷಣೆ

ಹೊನ್ನಾವರ: ಸಿದ್ದಾಪುರದಿಂದ ಹೊನ್ನಾವರದ ಮಹಿಮೆಗೆ ಅಕ್ರಮ ಗೋ ಸಾಗಾಟ ಮಾಡುತ್ತಿರುವ ವೇಳೆ ಗೋ ರಕ್ಷಣಾ ವೇದಿಕೆ (ರಿ.) ಹೊನ್ನಾವರದ ಕಾರ್ಯಕರ್ತರು ಹಾಗೂ ಸ್ಥಳೀಯ ಎಲ್ಲ ಗೋ ಪ್ರೇಮಿಗಳು ಸೇರಿ ವಾಹನವನ್ನು ತಡೆ ಹಿಡಿದು, ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಯಾವುದೇ ರೀತಿಯ ದಾಖಲಾತಿ ಪತ್ರ ಇಲ್ಲದೆ ಇರುವುದರಿಂದ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವ ವಾಹನವನ್ನು ಈ ವೇಳೆ ಪೊಲೀಸ್ ಇಲಾಖೆಗೆ ಒಪ್ಪಿಸಲಾಯಿತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಸಂಬoಧ ಮೂವರನ್ನು ಬಂಧಿಸಿದ್ದು, ಓರ್ವ ತಪ್ಪಿಸಿಕೊಂಡಿದ್ದಾನೆ. ಘಟನೆ ವೇಳೆ ಬೊಲೆರೊ ವಾಹನ ಮತ್ತು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂರು ಎತ್ತುಗಳನ್ನು ರಕ್ಷಿಸಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button