Follow Us On

WhatsApp Group
ಮಾಹಿತಿ
Trending

ಹರಿಪಾದ ಸೇರಿದ ಗೋಕರ್ಣ ಮಠದ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಮಹಾಸ್ವಾಮಿಗಳು

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಮಹಾಸ್ವಾಮಿಗಳು ಹರಿಪಾದ ಸೇರಿದ್ದಾರೆ. ಗೋವಾದಲ್ಲಿನ ಶ್ರೀ ಮಠದಲ್ಲಿ ಅವರು ಹರಿಪಾದ ಸೇರಿದ ಬಗ್ಗೆ ವರದಿಯಾಗಿದೆ.

ಶ್ರೀಗಳು ತಮ್ಮ ಅವಧಿಯಲ್ಲಿ ಪರ್ತಗಾಳಿ ಮೂಲಮಠದ ಜೊತೆಗೆ ಶಾಖಾ ಮಠಗಳನ್ನು ಅಭಿವೃದ್ಧಿ ಮಾಡಿ, ಸರಳತೆ, ಸಂಯಮ, ನಿರ್ವಿ ವಾದದಿಂದ ಕೂಡಿದ್ದ ಅವರು ಅಧ್ಯಾತ್ಮಿಕ ಸಾಧನೆಯಿಂದ ಸರ್ವರ ಪ್ರೀತಿಪಾತ್ರರಾಗಿದ್ದರು. ಶ್ರೀಗಳ ನಿಧನ ಅಪಾರ ಭಕ್ತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅನೇಕ ಗಣ್ಯರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button