Follow Us On

Google News
Focus News
Trending

ಪಂಚಾಯತಿ ಅನುದಾನದಲ್ಲಿ ನಾಲ್ಕು ನಾಡದೋಣಿ ಖರೀದಿ: ಪ್ರವಾಹ ಬಂದಾಗ ಬಳಕೆ

ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ಗುಂಡಬಾಳ ನದಿಪ್ರವಾಹ ಬಂದು ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ಈ ಭಾಗದ ಸಾರ್ವಜನಿಕರು, ನಾಡದೋಣಿ ಇದ್ದಲ್ಲಿ ಪ್ರವಾಹ ಬಂದಾಗ ಕಾಳಜಿ ಕೇಂದ್ರ ಜೊತೆಗೆ ಸುರಕ್ಷಿತ ಸ್ಥಳಕ್ಕೆ ಹೋಗಲು ಸಾಧ್ಯ ಎಂದು ಮನವಿ ಮಾಡಿದ್ದರು. ಪಂಚಾಯತಿಯಿoದ ಕ್ರೀಯಾಯೋಜನೆ ಮಾಡಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಇದರಂತೆ ಪಂಚಾಯತಿ ಅನುದಾನದಲ್ಲಿ 4 ನಾಡದೋಣಿ ಖರೀದಿಸಿದ್ದು, ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.

ಇದರಿಂದ ಚಿಕ್ಕನಕೋಡ್, ಹೆಬೈಲ್, ಕೆಂಚಗಾರ, ಮುಟ್ಟಾ ಭಾಗದ ಜನರಿಗೆ ಅನೂಕೂಲವಾಗಲಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ವಿಘ್ನೇಶ್ವರ ಹೆಗಡೆ, ತಾಲೂಕಾ ಪಂಚಾಯತ ಸದಸ್ಯ ಆರ್.ಪಿ.ನಾಯ್ಕ, ಗ್ರಾಮ ಪಂಚಾಯತ ಉಪಾಧ್ಯಕ್ಷೆ ಆಶಾ ನಾಯ್ಕ, ಪಿಡಿಓ ಗೀತಾ ಹೆಗಡೆ, ಹರಿಯಪ್ಪ ನಾಯ್ಕ, ಕೃಷ್ಣ ನಾಯ್ಕ, ಸಚೀನ್ ಶೇಟ್ ಗ್ರಾಮಸ್ಥರು ಹಾಜರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ

Back to top button