Follow Us On

WhatsApp Group
Uttara Kannada
Trending

ಉತ್ತರಕನ್ನಡದ ಇಂದಿನ ಕರೊನಾ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ

ಕಾರವಾರ: ಉತ್ತರಕನ್ನಡದಲ್ಲಿ ಇಂದು 37 ಕರೊನಾ ಕೇಸ್ ದಾಖಲಾಗಿದೆ. ಅಂಕೋಲಾ 4, ಕುಮಟಾ 12, ಹೊನ್ನಾವರ 10, ಭಟ್ಕಳ 3, ಶಿರಸಿ 6, ಹಳಿಯಾಳ ಮತ್ತು ಜೋಯ್ಡಾದಲ್ಲಿ ತಲಾ ಒಂದು ಕೇಸ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ. ಇನ್ನೊಂದೆಡೆ, 40 ಮಂದಿ ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರ 5, ಅಂಕೋಲಾ 10, ಕುಮಟಾ 17, ಹೊನ್ನಾವರ 4, ಭಟ್ಕಳ 4 ಸೇರಿ ಒಟ್ಟು 40 ಮಂದಿ ಬಿಡುಗಡೆಯಾಗಿದ್ದಾರೆ.

ಅಂಕೋಲಾ ಜುಲೈ 20: ತಾಲೂಕಿನಲ್ಲಿ ಮಂಗಳವಾರ 4ಹೊಸ ಕೊವಿಡ್ ಕೇಸಗಳು ದಾಖಲಾಗಿದೆ. ಈ ಮೂಲಕ ಒಟ್ಟೂ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ. ಸೋಂಕು ಮುಕ್ತರಾದ 10 ಜನರನ್ನು  ಬಿಡುಗಡೆಗೊಳಿಸಲಾಗಿದೆ.    ತಾಲೂಕಿನ ಒಟ್ಟೂ 5 ಸೊಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಲಕ್ಷಣಗಳುಳ್ಳ ಇತರೆ 58 ಜನರು ಹೋಂ ಐಸೋಲೇಶನ್ ನಲ್ಲಿ ಇದ್ದಾರೆ. ಈ ವರೆಗೆ ತಾಲೂಕಿನಲ್ಲಿ 63 ಕೊವಿಡ್ ಸಾವಿನ ಪ್ರಕರಣ ದಾಖಲಾಗಿದೆ. 

ಜುಲೈ 20 ರ ಬುಧವಾರ,  ಹಳವಳ್ಳಿ (120), ಅಗಸೂರ (50), ಉಳುವರೆ (60), ಅಚವೆ (100), ಅಲಗೇರಿ (120), ಪ್ರಾ. ಆ. ಕೇಂದ್ರ ಹಟ್ಟಿಕೇರಿ (50), ತೆಂಕಣಕೇರಿ (100) ಸೇರಿ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟೂ 600 ಡೋಸ್ (2ನೇ ಹಂತದವರಿಗೆ ಮಾತ್ರ*), ಲಸಿಕೆ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎ೦ದು  ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.                        .                                                                                                                                                                                                                 ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button