Follow Us On

WhatsApp Group
Important
Trending

ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕು ಇರಿತ : ಇಬ್ಬರ ಬಂಧನ

ಭಟ್ಕಳ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೋರ್ವರಿಗೆ ಚಾಕುವಿನಿಂದ ಇರಿದು ಗಾಯಪಡಿಸಿದ್ದಲ್ಲದೇ, ಜಾತಿ ಹೆಸಸರು ಹೇಳಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿರುವ ಬಗ್ಗೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಆರೋಪಿಗಳನ್ನು ತಾಲೂಕಿನ ಹೆಬಳೆ ಗಾಂಧಿನಗರದ ಜಗದೀಶ ವಾಸು ಮೊಗೇರ ಹಾಗೂ ಇಲ್ಲಿನ ಹುರುಳಿಸಾಲ ನಿವಾಸಿ ಈಶ್ವರ ಸಣ್ಣತಮ್ಮ ರಾಮಾ ನಾಯ್ಕ ಎಂದು ಗುರುತಿಸಲಾಗಿದೆ.

ಆರೋಪಿಗಳು ದಿನೇಶ ಗೊಂಡ ಹಾಗೂ ಮಾದೇವ ಗೊಂಡ ಎಂಬ ಇಬ್ಬರು ವ್ಯಕ್ತಿಗಳಿಗೆ ಹೊಡೆದಿದ್ದಲ್ಲದೇ, ದಿನೇಶ ರಾಮಾ ಗೊಂಡನ ಬೆನ್ನಿಗೆ ಆರೋಪಿ ಈಶ್ವರ  ಸಣ್ಣತಮ್ಮ ರಾಮಾ ನಾಯ್ಕ ಈತನು ಚಾಕುವಿನಿಂದ ಜೋರಾಗಿ ಇರಿದು ಗಾಯಗೊಳಿಸಿರುವುದಾಗಿ ಆರೋಪಿಸಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪ್ರಕರಣ ದಾಖಲಿಸಿಕೊಂಡಿರುವ ಎಸೈ ಭರತ್ ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button