ಮನೆಯ ಹಿಂಬಾಗದ ಕಟ್ಟಿಗೆ ಸಂಗ್ರಹಿಸಿಟ್ಟ ಶೆಡ್ ನಲ್ಲಿ ಪ್ರತ್ಯಕ್ಷವಾದ ಹೆಬ್ಬಾವು: ಮನೆಯವರಲ್ಲಿ ಆತಂಕ

ಭಟ್ಕಳ: ಮನೆಯ ಕಟ್ಟಿಗೆ ಸಂಗ್ರಹಿಸಿಡುವ ಶೆಡ್ ವೊಂದರಲ್ಲಿ ಬ್ರಹತ್ ಆಕಾರದ ಹೆಬ್ಬಾವೊಂದು ಪ್ರತ್ಯೇಕ್ಷವಾಗಿ ಕೆಲ ಕಾಲ ಮನೆಯವರಿಗೆ ಹಾಗೂ ಅಲ್ಲಿನ ಸ್ಥಳೀಯರಿಗೆ  ಆತಂಕ ಸ್ರಷ್ಟಿಸಿದ ಘಟನೆ ತಾಲೂಕಿನ ಆಸರಕೇರಿಯಲ್ಲಿ ನಡೆದಿದೆ. ಆಸರಕೇರಿ ನಿವಾಸಿ ಶನಿಯಾರ ನಾಯ್ಕಪೈಕಿಮನೆಯ ಹಿಂಭಾಗದಲ್ಲಿ ಕೂಡಿಟ್ಟ ಕಟ್ಟಿಗೆ ಸಂಗ್ರಹಿಸಿಡುವ ಶೆಡ್ ನಲ್ಲಿ ಬ್ರಹತ್ ಆಕಾರದ ಹೆಬ್ಬಾವೊಂದು ಇರುವುದನ್ನು ನೋಡಿದ ಮನೆಯ ಮಹಿಳೆ ಒಮ್ಮೆ ಭಯಭೀತರಾಗಿದ್ದಾರೆ .

ನಂತರ ಅಲ್ಲಿನ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು  ರಾಜೇಶ ನಾಯ್ಕ ಹಾಗೂ ಆಸರಕೇರಿಯ ಯುವಕರ ಸಹಾಯದಿಂದ ಸೇರಿ ಹಿಡಿದು ಹೆಬ್ಬಾವನ್ನು   ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version