ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಾಳೆ 3,560 ಲಸಿಕೆ ಲಭ್ಯವಿದೆ. ಹೊನ್ನಾವರ ಮತ್ತು ಅಂಕೋಲಾದಲ್ಲಿ ನಾಳೆ ಯಾವುದೇ ಲಸಿಕೆ ಲಭ್ಯವಿಲ್ಲ.
ಭಟ್ಕಳ 90, ಹಳಿಯಾಳ 170, ಜೋಯ್ಡಾ 140, ಕಾರವಾರ 130,ಮುಂಡಗೋಡ 320, ಕುಮಟಾ 30, ಶಿರಸಿ 60, ಸಿದ್ದಾಪುರ 370,ಯಲ್ಲಾಪುರ 480, ದಾಂಡೇಲಿಯಲ್ಲಿ 730 ಲಸಿಕೆ ಲಭ್ಯವಿದೆ.
ಅಂಕೋಲಾ ಜುಲೈ 24: ತಾಲೂಕಿನಲ್ಲಿ ಶನಿವಾರ 6 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ, ಒಟ್ಟು 62 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಸೋಂಕು ಮುಕ್ತರಾದ 8 ಜನರನ್ನು ಬಿಡುಗಡೆಗೊಳಿಸಲಾಗಿದೆ . ವಿವಿಧ ಆಸ್ಪತ್ರೆಗಳಲ್ಲಿ 5 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಲಕ್ಷಣವುಳ್ಳ 57 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ.
ಕೋವಿಡ್ ಲಸಿಕೆ ಪೂರೈಕೆ ವ್ಯತ್ಯಯ , ಇನ್ನಿತರ ಕಾರಣಗಳಿಂದ ಜುಲೈ 25ರ ರವಿವಾರ ತಾಲೂಕಿನ ಯಾವುದೇ ಭಾಗದಲ್ಲಿ ವ್ಯಾಕ್ಸಿನೇಷನ್ ನಡೆಸಲಾಗುತ್ತಿಲ್ಲ ಎಂದು ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..