Important
Trending

ಕಾರಿನಲ್ಲಿ ಅಕ್ರಮವಾಗಿ 200 ಕೆಜಿ ದನದ ಮಾಂಸ ಸಾಗಾಟ: ಮಾಂಸದ ಸಮೇತ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದರು

ಭಟ್ಕಳ: ಅಕ್ರಮವಾಗಿ ಕಾರೊಂದರಲ್ಲಿ 200 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿರುವ ವೇಳೆ ಶಿರಾಲಿ ಸರ್ಕಲ್ ಸಮೀಪ ಕಾರ ತಡೆದು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ದನದ ಮಾಂಸ ತುಂಬಿ ಸಾಗಾಟ ಮಾಡುವ ವೇಳೆ ಶಿರಾಲಿ ಸರ್ಕಲ್ ಸಮೀಪ ಕಾರಿನ ಸಮೇತ ಆರೋಪಿ ಸಿಕ್ಕಿಬಿದ್ದಿದ್ದಾರೆ.

ಯಾವುದೇ ಪರವಾನಗಿ ಇಲ್ಲದೆ, 40 ಸಾವಿರ ಮೌಲ್ಯದದ 200 ಕೆಜಿ ಆಗುವಷ್ಟು ದನದ ಮಾಂಸವನ್ನು ಯಾವುದೇ ಪಾಸ್ ಸಾಗಿಸುತ್ತಿದ್ದರು. ಆರೋಪಿಗಳು ಸಲಿಂ ಇಬ್ರಾಹಿಂ ಸಾಬ್ , ನಬಿ ಕಾಟನಳಿ ಹಾಗೂ ತಬ್ರೇಜ್ ಎಂದು ತಿಳಿದು ಬಂದಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button