Follow Us On

WhatsApp Group
Focus News
Trending

ಗಿಡ ನೆಡುವ ಸಂಬಂಧ ವಾಗ್ವಾದ: ಮಹಿಳಾ ಅಧಿಕಾರಿ ಮೇಲೆ ಹಲ್ಲೆ

ಹಳಿಯಾಳ : ಸಸಿ ನೆಡುವ ವಿಚಾರ ಸಂಬಂಧ ಕಿರಿಕ್ ತೆಗೆದ ಕೆಲವರು ಮಹಿಳಾ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಭೀಮನಳ್ಳಿಯಲ್ಲಿ ನಡೆದಿದೆ. ಉಪವಲಯ ಅರಣ್ಯಾಧಿಕಾರಿ ನೇಹಾ ತಳವಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೀಮನಳ್ಳಿ ವ್ಯಾಪ್ತಿಯಲ್ಲಿ 25 ಹೆಕ್ಟರ್ ಭೂಮಿ ಒತ್ತುವರಿವಾಗಿತ್ತು. ಇವುಗಳನ್ನು ತೆರವುಗೊಳಿಸಿ, ಇಲ್ಲಿ 16 ಸಾವಿರ ಸಸಿಗಳನ್ನು ನೆಡಲಾಗಿತ್ತು. ಆದರೆ, ಅತಿಕ್ರಮಣ ಮಾಡಿದ್ದಾರೆ ಎನ್ನುವವರು ಈ ಎಲ್ಲಾ ಸಸಿಗಳನ್ನು ನಾಶಪಡಿಸಿದ್ದರು. ಇದೀಗ ಮತ್ತೆ ಅದೇ ಜಾಗದಲ್ಲಿ ಸಸಿ ನೆಡಲು ತಯಾರಿ ನಡೆಸಲಾಗಿದ್ದು, ಸ್ಥಳಕ್ಕೆ ತೆರಳಿದ ವೇಳೆ ಕೆಲವರು ಮಹಿಳಾ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button