
ಕಾರವಾರ: ಉತ್ತರಕನ್ನಡ ಜಿಲ್ಲೆಯ ಬಹುತೇಕ ಕಡೆ ನಾಳೆ ವಾಕ್ಸಿನ್ ಲಭ್ಯವಿಲ್ಲ ಎಂಬ ಮಾಹಿತಿ ಬಂದಿದೆ. ಕುಮಟಾ, ಹೊನ್ನಾವರ , ಅಂಕೋಲಾ ತಾಲೂಕಿನಲ್ಲಿ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಭ್ಯವಿಲ್ಲ.

ಉಳಿದಂತೆ ಸಿದ್ದಾಪುರ,ಶಿರಸಿ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲೂ ಯಾವುದೇ ಲಸಿಕಾಕರಣ ಇಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
ವಿಸ್ಮಯ ನ್ಯೂಸ್ , ಕಾರವಾರ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಪ್ರಸಿದ್ಧ ಕಣ್ಣಿನ ಆಸ್ಪತ್ರೆಗೆ ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ಕೂಡಲೇ ಸಂಪರ್ಕಿಸಿ
- ಕೇಣಿಯಲ್ಲಿ ವಿಜೃಂಭಿಸುತ್ತಿರುವ ನವರಾತ್ರಿ, ದಸರಾ ಉತ್ಸವ : ದೇವಿ ಮಹಾತ್ಮೆ ನೋಡಲು ಖುದ್ದು ಕೇಣಿಗೆ ಬರುತ್ತಿದ್ದಾರೆ ಕಿರುತೆರೆಯ ದೇವಿ ಪಾತ್ರಧಾರಿ
- ಅಪ್ಸರಾ ಪ್ರೊಫೆಷನಲ್ ಬ್ಯೂಟಿ ಕೇರ್ ಮತ್ತು ಮೇಕಪ್ ಸ್ಟುಡಿಯೋ: ಕುಮಟಾದಲ್ಲಿದೆ ಅತ್ಯಂತ ಸುಸಜ್ಜಿತ ಲೇಡಿಸ್ ಬ್ಯೂಟಿ ಸ್ಟುಡಿಯೋ
- ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನ ವಾರ್ಷಿಕ ಸಭೆ: ಹಲವರ ಅಸಮಾಧಾನ: ಕಾರಣ ಏನು?
- ಶ್ರೀ ನಾಗಯಲ್ಲಮ್ಮ ದೇವಿ ದೇವಸ್ಥಾನ: ದಸರಾ ಮಹೋತ್ಸವಕ್ಕೆ ಸ್ವಾಗತ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
