
ಕಾರವಾರ: ಉತ್ತರಕನ್ನಡ ಜಿಲ್ಲೆಯ ಬಹುತೇಕ ಕಡೆ ನಾಳೆ ವಾಕ್ಸಿನ್ ಲಭ್ಯವಿಲ್ಲ ಎಂಬ ಮಾಹಿತಿ ಬಂದಿದೆ. ಕುಮಟಾ, ಹೊನ್ನಾವರ , ಅಂಕೋಲಾ ತಾಲೂಕಿನಲ್ಲಿ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಭ್ಯವಿಲ್ಲ.

ಉಳಿದಂತೆ ಸಿದ್ದಾಪುರ,ಶಿರಸಿ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲೂ ಯಾವುದೇ ಲಸಿಕಾಕರಣ ಇಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
ವಿಸ್ಮಯ ನ್ಯೂಸ್ , ಕಾರವಾರ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಮೊದಲ ಮಳೆಗೆ ಅವಾಂತರ: ಹಲವೆಡೆ ಭೂಕುಸಿತ
- ವಿದ್ಯುತ್ ತಂತಿ ತುಂಡಾಗಿ ಬಿದ್ದು ಮನೆಗೆ ತೆರಳುತ್ತಿದ್ದ ಯುವಕ ದುರ್ಮರಣ
- ಅಂಗಡಿಗೆ ಬಂದು ಸಾಮಾನು ಖರೀದಿಸುವ ನೆಪ ಮಾಡಿಕೊಂಡು ಮಹಿಳೆಯ ಮಾಂಗಲ್ಯಸರ ದೋಚಿದ ದುಷ್ಕರ್ಮಿಗಳು
- ಮಳೆ ಅವಾಂತರ: ಮಣ್ಣಿನ ರಾಶಿಗೆ ನುಗ್ಗಿದ ಸಾರಿಗೆ ಬಸ್
- ರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆಯ ಅಬ್ಬರ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
