
ಕಾರವಾರ: ಉತ್ತರಕನ್ನಡ ಜಿಲ್ಲೆಯ ಬಹುತೇಕ ಕಡೆ ನಾಳೆ ವಾಕ್ಸಿನ್ ಲಭ್ಯವಿಲ್ಲ ಎಂಬ ಮಾಹಿತಿ ಬಂದಿದೆ. ಕುಮಟಾ, ಹೊನ್ನಾವರ , ಅಂಕೋಲಾ ತಾಲೂಕಿನಲ್ಲಿ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಭ್ಯವಿಲ್ಲ.

ಉಳಿದಂತೆ ಸಿದ್ದಾಪುರ,ಶಿರಸಿ ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲೂ ಯಾವುದೇ ಲಸಿಕಾಕರಣ ಇಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.
ವಿಸ್ಮಯ ನ್ಯೂಸ್ , ಕಾರವಾರ
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಅಂಕೋಲೆ ಶ್ರೀ ಶಾಂತಾದುರ್ಗಾ ದೇವಸ್ಥಾನ ಗೋಪುರದ ಮೇಲ್ಚಾವಣಿಗೆ ತಾಮ್ರದ ಹೊದಿಕೆ: ಕೆಲಸ ಕಾರ್ಯಗಳು ಆರಂಭ
- ಕುಮಟಾ ಬ್ರೌನ್ ವುಡ್ ಗೆ ಏಪ್ರಿಲ್ 9 ರಂದು ವರ್ಷದ ಸಂಭ್ರಮ: ಏಪ್ರಿಲ್ 9ರ ಸಂಜೆ 5.30ಕ್ಕೆ ಮೊದಲ ವಾರ್ಷಿಕೋತ್ಸವ
- ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿದವ್ರಿಗೆ ಅಡಿಕೆ ಸಸಿ ವಿತರಣೆ
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
