ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊoಡಿದೆ. 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದ್ದು, ಇಂದು ಮಾಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಈ ಕೆಳಗಿನಂತಿದೆ.
ಆರ್.ಅಶೋಕ್- ಪದ್ಮನಾಭ ನಗರ
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
ಬಿಸಿ ಪಾಟೀಲ್ – ಹಿರೇಕೇರೂರು
ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
ಉಮೇಶ್ ಕತ್ತಿ- ಹುಕ್ಕೇರಿ
ಎಸ್.ಟಿ.ಸೋಮಶೇಖರ್- ಯಶವಂತಪುರ
ಬೈರತಿ ಬಸವರಾಜ – ಕೆ ಆರ್ ಪುರಂ
ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
ಮುರುಗೇಶ್ ನಿರಾಣಿ – ಬಿಳಿಗಿ
ಶಿವರಾಂ ಹೆಬ್ಬಾರ್- ಯಲ್ಲಾಪುರ
ಶಶಿಕಲಾ ಜೊಲ್ಲೆ- ನಿಪ್ಪಾಣಿ
ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ
ಸುನೀಲ್ ಕುಮಾರ್ – ಕಾರ್ಕಳ
ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
ಗೋವಿಂದ ಕಾರಜೋಳ-ಮುಧೋಳ
ಮುನಿರತ್ನ- ಆರ್ ಆರ್ ನಗರ
ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
ಹಾಲಪ್ಪ ಆಚಾರ್ – ಯಲ್ಬುರ್ಗ
ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
ಆನಂದ್ ಸಿಂಗ್ – ಹೊಸಪೇಟೆ
ಸಿ ಸಿ ಪಾಟೀಲ್ – ನರಗುಂದ
ಬಿಸಿ ನಾಗೇಶ್ – ತಿಪಟೂರು
ಪ್ರಭು ಚೌವ್ಹಾಣ್ – ಔರಾದ್
ವಿ ಸೋಮಣ್ಣ – ಗೋವಿಂದ್ ರಾಜನಗರ
ಎಸ್ ಅಂಗಾರ-ಸುಳ್ಯ
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಪ್ರಮುಖ ಸುದ್ದಿಗಳು
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ