![](http://i0.wp.com/vismaya24x7.com/wp-content/uploads/2020/07/uttara-kannada-2.png?fit=630%2C342&ssl=1)
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾನುವಾರ 49 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರ 11, ಅಂಕೋಲಾ 15, ಕುಮಟಾ 15, ಹೊನ್ನಾವರ 4, ಭಟ್ಕಳ 2, ಶಿರಸಿ 1, ಮತ್ತು ಮುಂಡಗೋಡಿನಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.
ಇದೇ ವೇಳೆ ಭಾನುವಾರ ಜಿಲ್ಲೆಯ ವಿವಿಧ ಆಸ್ಪತ್ರೆಯಿಂದ 51 ಮಂದಿ ಬಿಡುಗಡೆಯಾಗಿ., ಮನೆಗೆ ಮರಳಿದ್ದಾರೆ. ಕಾರವಾರ 10, ಕುಮಟಾ 14, ಹೊನ್ನಾವರ 9, ಭಟ್ಕಳ 6, ಸಿದ್ದಾಪುರ 7, ಯಲ್ಲಾಪುರ 2, ಮುಂಡಗೋಡದಲ್ಲಿ ಮೂವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.
![](http://i0.wp.com/vismaya24x7.com/wp-content/uploads/2021/08/august-18-list.jpg?resize=708%2C316&ssl=1)
ಜಿಲ್ಲೆಯಲ್ಲಿ ಎರಡು ಸಾವು:
ಇನ್ನೊಂದೆಡೆ, ಜಿಲ್ಲೆಯಲ್ಲಿ ಎರಡು ಸಾವಾಗಿದ್ದು, ಅಂಕೋಲಾದಲ್ಲಿ ಒಬ್ಬರು ಮತ್ತು ಹೊನ್ನಾವರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 738ಕ್ಕೆ ಏರಿಕೆಯಾಗಿದೆ.
ಪಾಸಿಟಿವಿಟಿ ದರ ಹೇಗಿದೆ ನೋಡಿ?
ಉತ್ತರಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ 1.08ರಷ್ಟು ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಸದ್ಯ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಕಳೆದ ಎರಡು ದಿನಗಳಿಂದ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
![](http://i0.wp.com/vismaya24x7.com/wp-content/uploads/2021/05/varaha-jyo-new.jpg?resize=708%2C704&ssl=1)