ಬಸ್ ಹತ್ತುವ ವೇಳೆ ಜೇಬುಗಳ್ಳರ ಕರಾಮತ್ತು: ಪ್ಯಾಂಟ್ ಜೇಬು ಕತ್ತರಿಸಿ ಪ್ರಯಾಣಿಕನ ಜೇಬಿನಲ್ಲಿದ್ದ 30 ಸಾವಿರ ಕದ್ದ ಜೇಬುಗಳ್ಳರು
![](http://i0.wp.com/vismaya24x7.com/wp-content/uploads/2021/08/sirsi-bus.jpg?fit=1008%2C599&ssl=1)
ಶಿರಸಿ : ಪ್ರಯಾಣಿಕನೊಬ್ಬ ಬಸ್ ಹತ್ತುತ್ತಿದ್ದ ವೇಳೆ ಜೇಬುಗಳ್ಳರು ಕರಾಮತ್ತು ತೋರಿರುವ ಘಟನೆ ಇಲ್ಲಿನ ಹಳೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಿಂದ ಶಿವಮೊಗ್ಗ ಕುಮಟಾ ಬಸ್ ಹತ್ತುತ್ತಿರುವ ವೇಳೆ, ಜೇಬುಗಳ್ಳರು ಕೈಚಳಕ ತೋರಿದ್ದಾರೆ.
ಪ್ಯಾಂಟ್ ಜೇಬು ಕತ್ತರಿಸಿ ಜೇಬಿನಲ್ಲಿದ್ದ 30 ಸಾವಿರ ರೂಪಾಯಿ ಕದ್ದಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888
![](http://i0.wp.com/vismaya24x7.com/wp-content/uploads/2021/05/varaha-jyo-new.jpg?resize=708%2C704&ssl=1)