Focus News
Trending

ಉತ್ತರಕನ್ನಡದಲ್ಲಿ ಇಂದು ದಾಖಲಾದ ಕೋವಿಡ್ ವಿವರ: ಎಲ್ಲೆಲ್ಲಿ ಎಷ್ಟು ಕೇಸ್ ಕಾಣಿಸಿಕೊಂಡಿದೆ ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಇಂದು 68 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಮೂರು ಸಾವಾಗಿದ್ದು ಅಂಕೋಲಾ ಮತ್ರು ಹೊನ್ನಾವರ, ಶಿರಸಿಯಲ್ಲಿ ತಲಾ ಒಂದೊಂದು ಸಾವು ಸಂಭವಿಸಿದೆ.

ಹೊನ್ನಾವರ 6, ಭಟ್ಕಳದಲ್ಲಿ 3, ಕಾರವಾರದಲ್ಲಿ 16, ಅಂಕೋಲಾದಲ್ಲಿ 7, ಕುಮಟಾದಲ್ಲಿ 19, ಶಿರಸಿಯಲ್ಲಿ 8, ಸಿದ್ದಾಪುರದಲ್ಲಿ 1, ಯಲ್ಲಾಪುರದಲ್ಲಿ 2, ಮುಂಡಗೋಡ 6‌ ಮಂದಿಗೆ ಸೋಂಕು‌ ದೃಢಪಟ್ಟಿದೆ.

ಕಾರವಾರ 4, ಅಂಕೋಲಾ‌ 29, ಕುಮಟಾ 11, ಹೊನ್ನಾವರ 10, ಭಟ್ಕಳ 8, ಶಿರಸಿ 16 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ

Back to top button