Follow Us On

WhatsApp Group
Important
Trending

ಬಂದೂಕು ಹಿಡಿದು ನಾಲ್ವರು ಕಾಡುಪ್ರಾಣಿಯ ಬೇಟೆಗೆ ಹೊರಟಿದ್ದರು: ಸರಿಯಾಗೇ ಶಾಕ್ ಕೊಟ್ಟ ಪೊಲೀಸರು

ಶಿರಸಿ: ಕಾಡುಪ್ರಾಣಿ ಬೇಟೆಗೆ ಹೊರಟಿದ್ದ ನಾಲ್ವರನ್ನು ಬಂಧಿಸಿದ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಹೌದು,
ಇಲ್ಲಿನ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂದೂಕು ಹಿಡಿದು ಕಾಡು ಪ್ರಾಣಿ ಬೇಟೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತ ಆರೋಪಿಗಳು ಕಾಡುಪ್ರಾಣಿಯ ಬೇಟೆಗಾಗಿ ಬಂದೂಕು ಹಿಡಿದು ತೆರಳುತ್ತಿದ್ದಾಗ ಈ ದಾಳಿ ನಡೆದಿದೆ. ಕೃತ್ಯಕ್ಕೆ ಬಳಸಿದ ಬಂದೂಕು ಮತ್ತು ಕಾರನ್ನು ವಶಕ್ಕೆ ಪಡೆಯಲಾಗದೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅಬ್ದುಲ್ ರಜಾಕ್ ಅಬ್ದುಲ್ ವಾಹೀದ್ ನೆಹರುನಗರ ಶಿರಸಿ, ಹಿಪ್ಪೂರ್ ರೆಹಮಾನ್ ಮೊಹಮ್ಮದ್ ಹಲಿ ಕಸ್ತೂರಬಾ ನಗರ ಶಿರಸಿ,  ಇನಾಯತ್ ಖಾನ್ ಉಡಾನ್ ಖಾನ್ ನೆಹರುನಗರ ಶಿರಸಿ ಹಾಗೂ ಮೋಹಮ್ಮದ್ ಇಸ್ಲಾಯಿಲ್ ಮೊಹಮ್ಮದ್ ಉಸ್ಥಾನ್ ಸಾಬ್ ಹೇರೂರು ಬಂಧಿತ‌ ಆರೋಪಿಗಳು ಎಂದು ತಿಳಿದುಬಂದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ‌ ನ್ಯೂಸ್ ಶಿರಸಿ

Back to top button