ಆರು ತಿಂಗಳುಗಳಿಂದ ಅಕ್ರಮ ಬಂಧನದಲ್ಲಿ ಜಿಂಕೆ ಇಟ್ಟಿದ್ದ ಆರೋಪಿಯ ಬಂಧನ

ಶಿರಸಿ: ಅಕ್ರಮವಾಗಿ ಜಿಂಕೆ ಸಾಕಿದ್ದ ವ್ಯಕ್ತಿಯ ಮನೆ ಮೇಲೆ ದಾಳಿ ಓರ್ವನ ಬಂಧಿಸಿದ ಘಟನೆ ತಾಲೂಕಿನ ಕಲಗಾರದಲ್ಲಿ ನಡೆದಿದೆ. ದಾಂಡೇಲಿ ಅರಣ್ಯ ಘಟಕ ದಳದಿಂದ ಈ ದಾಳಿ ನಡೆದಿದೆ.

ಹಬೀಬ ರೆಹಮಾನ ಮಹ್ಮದ್ ಸಾಬ್ ಕಲಗಾರ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು,
ಆರೋಪಿಯಿಂದ ಜಿಂಕೆ ರಕ್ಷಣೆ ಮಾಡಿ, ಶಿರಸಿ ಅರಣ್ಯ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ.

ದಾಂಡೇಲಿ ಸಿ.ಐ.ಡಿ ಅರಣ್ಯ ಘಟಕದ ಪಿ.ಎಸ್.ಐ. ಮಂಜುನಾಥ ಬೋರಕರ ಹಾಗು ಸಿಬ್ಬಂದಿಗಳಿಂದ ದಾಳಿ ನಡೆಸಿದ್ದು, ಆರೋಪಿ ಆರು ತಿಂಗಳುಗಳಿಂದ ಅಕ್ರಮ ಬಂಧನದಲ್ಲಿ ಕಾಡು ಪ್ರಾಣಿ ಜಿಂಕೆಯನ್ನು ಇಟ್ಟಿದ್ದ ಎನ್ನಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version