Follow Us On

WhatsApp Group
Important
Trending

ತಾಯಿಯೊಂದಿಗೆ ಜಗಳ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಗ

ಬನವಾಸಿ: ತಾಯಿ ಮತ್ತು ಮಗನ ನಡುವೆ ಜಗಳವಾಗಿದ್ದು, ತಾಯಿ ಜೊತೆ ಮಗನು ಮನಸ್ತಾಪ ಹೊಂದಿ ವಿಷಸೇವನೆ ಮಾಡಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬನವಾಸಿಯಲ್ಲಿ ನಡೆದಿದೆ. ಈ ವೇಳೆ ಶಿರಸಿ -ಬನವಾಸಿ-ಗೋಣೂರು ಗ್ರಾಮದಿಂದ 112ಗೆ ಕರೆ ಬಂದಿದ್ದು,  ತಕ್ಷಣ ತುರ್ತು ಸ್ಪಂದನಾ ವಾಹನ ಸ್ಥಳಕ್ಕೆ ತೆರಳಿದೆ.

ಕೂಡಲೇ 112 ವಾಹನದ ಸಿಬ್ಬಂದಿಗಳನ್ನು ವಿಷ ಕುಡಿದ ಮಗನನ್ನು ತಕ್ಷಣ ಬನವಾಸಿ ಆಸ್ಪತ್ರೆಗೆ ಸಾಗಿಸಿ  ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ

Back to top button