Follow Us On

WhatsApp Group
Uttara Kannada
Trending

ಉತ್ತರಕನ್ನಡದ ಇಂದಿನ ಕರೊನಾ ವಿವರ: ಜಿಲ್ಲೆಯಲ್ಲಿ ಇಂದು ಇಬ್ಬರ ಸಾವು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 40 ಕೋವಿಡ್ ಕೇಸ್ ದಾಖಲಾಗಿದೆ. ಇದೇ ವೇಳೆ, 63 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾ ಮತ್ತು ಹೊನ್ನಾವರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 748ಕ್ಕೆ ಏರಿಕೆಯಾಗಿದೆ.

ಅಂಕೋಲಾದಲ್ಲಿ 10 ಹೊಸ ಪಾಸಿಟಿವ್ ಕೇಸ್

ಅಂಕೋಲಾ ಅ 15: ತಾಲೂಕಿನಲ್ಲಿ ರವಿವಾರ 10 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಸೋಂಕು ಮುಕ್ತರಾದ 6 ಜನರನ್ನು ಬಿಡುಗಡೆಗೊಳಿಸಲಾಗಿದ್ದು, 70 ಸಕ್ರಿಯ ಪ್ರಕರಣಗಳಿವೆ. ವಿವಿಧ ಆಸ್ಪತ್ರೆಗಳಲ್ಲಿ 36 ಸೋಂಕಿತರು ಚಿಕಿತ್ಸೆಗೊಳಪಟ್ಟಿದ್ದು,ಸೋಂಕು ಲಕ್ಷಣವುಳ್ಳ 34 ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ.

ಆರಂಭದಿಂದ ಈವರೆಗೆ ತಾಲೂಕಿನಲ್ಲಿ 3528 ಸೋಂಕು ಪ್ರಕರಣಗಳು ವರದಿಯಾಗಿದೆ. ನಿನ್ನೆಯ 1 ಸಾವಿನ ಪ್ರಕರಣದೊಂದಿಗೆ ತಾಲೂಕಿನಲ್ಲಿ ಒಟ್ಟೂ 68 ಕರೊನಾ ಸಾವಿನ ಪ್ರಕರಣಗಳು ದಾಖಲಾಗಿದೆ. ತಹಶೀಲ್ದಾರ ಉದಯ ಕುಂಬಾರ್ ರಜೆಯಲ್ಲಿ ಇರುವ ಕಾರಣ , ಅವರ ಹುದ್ದೆಗೆ ತುರ್ತು ನಿಯೋಜನೆಗೊಂಡಿರುವ ತಹಶೀಲ್ದಾರ ಆರ್. ವಿ ಕಟ್ಟಿ ಆಗಸ್ಟ 14ರ ಶನಿವಾರ ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಸ್ಮಾರಕ ಭವನದ ವ್ಯಾಕ್ಸಿನ್ ಸೆಂಟರಿಗೆ ಭೇಟಿ ನೀಡಿ,ವ್ಯಾಕ್ಸಿನೇಷನ್ ಪ್ರಕ್ರಿಯೆ ಪರಿಶೀಲಿಸಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ ಮತ್ತು ವಿಲಾಸ ನಾಯಕ ಅಂಕೋಲಾ

Back to top button