ದೇವಿಯ ಕರಿಮಣಿ, ನಾಗರಮೂರ್ತಿ ಕದ್ದಿದ್ದ ಕಳ್ಳ ಅಂದರ್: ಗೋಕರ್ಣ ಪೊಲೀಸರ ಕಾರ್ಯಾಚರಣೆ

ಗೋಕರ್ಣ : ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಗೋಕರ್ಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ವೈತರಣಿಯ ಗ್ರಾಮದೇವತೆಯಾದ ವನದುರ್ಗಾ ದೇವಸ್ಥಾನದಲ್ಲಿ ದೇವಿಯ ಮೂರ್ತಿಯ ಮೇಲಿದ್ದ ಕರಿಮಣಿ, ಲಕ್ಷ್ಮಿಯ ಲಾಕೆಟ್, ಬೆಳ್ಳಿಯ ಗಣಪತಿ ಮೂರ್ತಿ, ಬೆಳ್ಳಿಯ ನಾಗರ ಮೂರ್ತಿ ಸೇರಿದಂತೆ ಹಲವು ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ©Copyright reserved by Vismaya tv

ಹಿತ್ತಾಳೆ, ತಾಮ್ರದ ವಸ್ತುಗಳನ್ನು ಕಳ್ಳ ಕದ್ದಿದ್ದ. ಅಲ್ಲದೆ, ಕಾಣಿಕೆ ಡಬ್ಬ ಒಡೆದು ನಗದನ್ನು ಕೂಡಾ ದೋಚಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದ್ದು, ಬಂಗ್ಲೆಗುಡ್ಡದ ನಿವಾಸಿ 21 ವರ್ಷದ ಕೃಷ್ಣರಾಜು ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಗೋಕರ್ಣ

Exit mobile version