Follow Us On

WhatsApp Group
Focus News
Trending

ಉತ್ತರಕನ್ನಡದ ಇಂದಿನ ಕೋವಿಡ್ ವಿವರ: 36 ಸೋಂಕಿತರು ಗುಣಮುಖರಾಗಿ ಬಿಡುಗಡೆ

ಕಾರವಾರ: ಉತ್ತರಕನ್ನಡದಲ್ಲಿ ಇಂದು 43 ಕೋವಿಡ್ ಕೇಸ್ ದಾಖಲಾಗಿದೆ. ಜಿಲ್ಲೆಯಲ್ಲಿ ಒಂದು ಸಾವಾಗಿದೆ. ಇನ್ನೊಂದೆಡೆ, 36 ಸೋಂಕಿತರು ವಿವಿಧ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಶಿರಸಿ ಹಾಗೂ ಸಿದ್ದಾಪುರದಲ್ಲಿ ಮಾತ್ರ
ಮಂಗಳವಾರ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ಯಲ್ಲಾಪುರ, ಮುಂಡಗೋಡ, ಹಳಿಯಾಳ
ಹಾಗೂ ಜೋಯಿಡಾಗಳಲ್ಲಿ ಯಾವುದೇ ಪ್ರಕರಣಗಳು
ದೃಢಪಟ್ಟಿಲ್ಲ.

ಹೊನ್ನಾವರದಲ್ಲಿ ಎಲ್ಲೆಲ್ಲಿ?

ಹೊನ್ನಾವರ: ತಾಲೂಕಿನಲ್ಲಿ ನಾಳೆ ಒಟ್ಟು 1400 ವ್ಯಾಕ್ಸಿನ್ ಲಭ್ಯವಿದ್ದು, 1200 ಕೋವಿಶೀಲ್ಡ್ ಮತ್ತು 200 ಕೋವ್ಯಾಕ್ಸಿನ್ ಸಂಗ್ರಹವಿದೆ.

ಹೊನ್ನಾವರ ಪಟ್ಟಣದ ಮಾರ್ಥೋಮಾ ಶಾಲೆಯಲ್ಲಿ,
ಕರ್ಕಿ ಪಂಚಾಯತ ವ್ಯಾಪ್ತಿಯಲ್ಲಿ,
ಖರ್ವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಮಂಕಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಒಟ್ಟು 1400 ಡೋಸ್ ಅನ್ನು 50/50 ಮಾದರಿಯಲ್ಲಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button