Follow Us On

WhatsApp Group
Important
Trending

ದನ ತಪ್ಪಿಸಲು ಹೋಗಿ ಬೈಕ್ ಗೆ ಗುದ್ದಿದ ಕಾರು: ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು

ಹೊನ್ನಾವರ: ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಮೂರುಕಟ್ಟೆ ಬಳಿ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ವಲ್ಕಿಯ ಅನ್ಸಾರ್ ಅಬ್ದುಲ್ ರೆಹಮಾನ್ ಬೊಂಗ್ಯಾ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆಲ್ಟೊ ಕಾರ್ ಚಾಲಕ ದನ ಇದೆ ಎನ್ನುವ ಕಾರಣಕ್ಕೆ ಏಕಾಏಕಿ ಕಾರನ್ನು ಬಲಕ್ಕೆ ತಿರುಗಿಸಿದ್ದು, ಈ ವೇಳೆ ಬೈಕ್ ಗೆ ಗುದ್ದಿದ್ದಾನೆ ಎನ್ನಲಾಗಿದೆ.

ಹೊನ್ನಾವರದಿಂದ ವಲ್ಕಿ ಕಡೆಗೆ ಹೋಗುತ್ತಿದ್ದಾಗ ಮೂರುಕಟ್ಟೆ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಇನ್ನೊಬ್ಬನಿಗೂ ಗಾಯವಾಗಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಾಗಿದ್ದಾರೆ. ಘಟನೆಗೆ ಸಂಬoಧಿಸಿದoತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button