Follow Us On

WhatsApp Group
Important
Trending

ಜೀವಕ್ಕೆ ಕುತ್ತು ತಂದ ಸೆಲ್ಫಿ ಹುಚ್ಚು: ಫೋಟೋ ತೆಗೆದುಕೊಳ್ಳುವ ಭರದಲ್ಲಿ ಕಾಲುಜಾರಿಬಿದ್ದು ಪ್ರವಾಸಿಗ ಸಾವು

ಗೋಕರ್ಣ : ಸೆಲ್ಫಿ ಹುಚ್ಚು ಅನೇಕ ಜನರ ಪ್ರಾಣವನ್ನೇ ಕಿತ್ತುಕೊಂಡಿದೆ, ಅದರಲ್ಲಿಯೂ ಸಮುದ್ರದಲ್ಲಿ, ಕಲ್ಲು ಬಂಡೆಗಳ ಮೇಲೆ, ಗುಡ್ಡದ ಪ್ರದೇಶದಲ್ಲಿ ಸೆಲ್ಫಿ ತೆಗೆಯಲು ಹೋಗಿ ಎಷ್ಟೋ ಜನ ಉಸಿರು ಚೆಲ್ಲಿರುವ ಘಟನೆಯೂ ನಡೆದಿದೆ. ಆದರೂ ಜನತೆಯ ಸೆಲ್ಫಿ ಹುಚ್ಚು ಇನ್ನೂ ಕಡಿಮೆಯಾಗಿಲ್ಲ.

ಕಡಲತೀರದ ಕಲ್ಲು ಬಂಡೆಯ ಸಮೀಪ‌ ನಿಂತು ಸೆಲ್ಫಿ ತೆಗಿಯಲು ಹೋದ ಯುವಕ ಕಾಲುಜಾರಿ ಬಿದ್ದು ಸಮುದ್ರ ಪಾಲಾಗಿದ್ದಾನೆ. ಈ ಘಟನೆ ಪ್ರಸಿದ್ಧ ಪ್ರವಾಸಿ ತಾಣವಾದ ಗೋಕರ್ಣದ ಓಂ ಬೀಚ್ ನಲ್ಲಿ.

ಸಮುದ್ರಪಾಲಾದ ವ್ಯಕ್ತಿ ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಎಂದು ತಿಳಿದುಬಂದಿದೆ. ಹಾನಗಲ್ ನಿಂದ ಗೋಕರ್ಣಕ್ಕೆ 12 ಪ್ರವಾಸಿಗರೊಂದಿಗೆ ಈತ ಆಗಮಿಸಿದ್ದ. ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ ವೇಳೆ ಅನಾಹುತ ಸಂಭವಿಸಿದೆ.

ವಿಡಿಯೋ ದೃಶ್ಯ

ಅಲ್ಲಿದ್ದ ಲೈಫ್ ಗಾರ್ಡ್ ರಕ್ಷಿಸುವ ಪ್ರಯತ್ನ ಮಾಡಿದರಾದರೂ ಪ್ರಯೋಜವಾಗಿಲ್ಲ. ಶವಕ್ಕಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಗೋಕರ್ಣ

Back to top button