ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ಹೆಣ್ಣು ಚಿರತೆಯ ಮೃತ ದೇಹ ಪತ್ತೆಯಾದ ಘಟನೆ ಭಾನವಾರ ನಡೆದಿದೆ.
ಆಹಾರ ಹುಡುಕುತ್ತ ಕಾಡಿನಿಂದ ಗುಡ್ಡ ಪ್ರದೇಶಕ್ಕೆ ಬಂದ ಚಿರತೆ ಇನ್ನೊಂದು ಯಾವುದೋ ಪ್ರಾಣಿಯೊಂದಿಗೆ ಕಾಳಗ ನಡೆದು ಆ ಪ್ರಾಣಿ ಕಚ್ಚಿ ಚಿರತೆಯನ್ನು ಸಾಯಿಸಿರಬಹುದೆಂದು ಶಂಕಿಸಲಾಗಿದೆ. ಚಿರತೆಯ ಮೃತ ದೇಹ ನೋಡಿದ ಅಲ್ಲಿನ ಸ್ಥಳೀಯ ಅರಣ್ಯ ಇಲಾಖೆಯ ವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.
ನಂತರ ಚಿರತೆಯ ಮೃತ ದೇಹವನ್ನು ಅಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದರು ಈ ಸಂದರ್ಭದಲ್ಲಿ ಎ.ಸಿ.ಎಫ್ ಸುದರ್ಶನ ಜಿ.ಕೆ ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
- KSRTC ಬಸ್ ಡಿಕ್ಕಿ: ಆಸ್ಪತ್ರೆಗೆ ಬರುತ್ತಿದ್ದ ಕಾರಿನಲ್ಲಿದ್ದ ಗಂಡ ಸಾವು, ಹೆಂಡತಿ ಗಂಭೀರ
- ನಾಯಿ ಹೊತ್ತೊಯ್ಯಲು ಬಂದು ಬಾವಿಗೆ ಬಿದ್ದ ಚಿರತೆ!
- ಬಡತನದಲ್ಲಿ ಅರಳಿದ ಪ್ರತಿಭೆ: ವಾಲಿಬಾಲ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ ಗಿರೀಶ
- ಮೃತ ಕಡಲಾಮೆಯ ಎರಡು ಕಳೇಬರ ಕಡಲತೀರದಲ್ಲಿ ಪತ್ತೆ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.