
ಕಾರವಾರ: ಉತ್ತರಕನ್ನಡದಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಇದೀಗ ಕೋವಿಡ್ ಸೋಂಕು ಇಳಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಇಂದು 33 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ.

ಹೊನ್ನಾವರ 3, ಭಟ್ಕಳದಲ್ಲಿ 5, ಕಾರವಾರದಲ್ಲಿ 4, ಅಂಕೋಲಾದಲ್ಲಿ 3, ಕುಮಟಾದಲ್ಲಿ 14, ಶಿರಸಿಯಲ್ಲಿ 2, ಸಿದ್ದಾಪುರದಲ್ಲಿ 2 ಸೇರಿ ಒಟ್ಟು 33 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ,ಹೊನ್ನಾವರ 15, ಭಟ್ಕಳ 6, ಶಿರಸಿ 3, ಕಾರವಾರ 13, ಅಂಕೋಲಾ 11, ಕುಮಟಾ 6, ಹಳಿಯಾಳದಲ್ಲಿ ಒಬ್ಬರು ಕೋವಿಡ್ ಗೆದ್ದು ಮನೆಗೆ ಮರಳಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
- ಜಿಲ್ಲಾ ಮಟ್ಟದ ಪ್ರಥಮ ವರ್ಷದ ಹಾರ್ಡ್ ಬಾಲ್ ಕ್ರಿಕೆಟ್ ಟೂರ್ನಿ: ಕರ್ನಾಟಕ ಆರ್ಯ ಈಡಿಗ ನಾಮಧಾರಿ ಸಂಘ ಅಂಕೋಲಾದಿoದ ಆಯೋಜನೆ
- ನೀಲಗೋಡ ಜಾತ್ರೆ ಯಶಸ್ವಿಯಾಗಿ ಸಂಪನ್ನ: ಯಕ್ಷಿ ಚೌಡೇಶ್ವರಿ ದೇವಿಯ ದರ್ಶನ ಪಡೆದ ಅಪಾರ ಭಕ್ತರು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
