Follow Us On

WhatsApp Group
Important
Trending

ಅಡ್ಡಬಂದ ಬೀದಿ ನಾಯಿ ತಪ್ಪಿಸಲು ಹೋಗಿ ಆಟೋ ಪಲ್ಟಿ: ಚಾಲಕ ಗಂಭೀರ: ಆಟೋದಡಿ ಸಿಲುಕಿ ನಾಯಿ ಸಾವು

ಕಾರವಾರ: ರಸ್ತೆಯಲ್ಲಿದ್ದ ಬೀದಿ ನಾಯಿ ತಪ್ಪಿಸುವ ವೇಳೆ ಆಟೋ ಪಲ್ಟಿಯಾಗಿದ್ದು, ಘಟನೆ ಇಲ್ಲಿನ ಹಬ್ಬುವಾಡದಲ್ಲಿರುವ ಭಾರತ ಗ್ಯಾಸ್ ಎದುರು ನಡೆದಿದೆ.

ಈ ಅಪಘಾತದಲ್ಲಿ ಆಟೋದ ಅಡಿಗೆ ಸಿಲುಕಿದ ನಾಯಿ ಮೃತಪಟ್ಟಿದೆ. ಇದೇ ವೇಳೆ, ಆಟೋ ಚಾಲಕ ಕೆರವಡಿ ಕಡಿಯಾದ ಕಾಮತ ಎನ್ನುವವರು ತೀವ್ರ ಗಾಯಗೊಂಡಿದ್ದಾರೆ. ಪಲ್ಟಿಯಾದ ರಭಸಕ್ಕೆ ಆಟೋಗೂ ಹಾನಿಯಾಗಿದೆ. ಅಪಘಾತದ ದೃಶ್ಯಭಾರತ ಗ್ಯಾಸ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button