ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆಗೆ ಯತ್ನ: ಅಸ್ವಸ್ಥಗೊಂಡಿದ್ದನ್ನು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ ಮನೆಯವರು

ಕುಮಟಾ: ಯುವಕನೊಬ್ಬ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡು ಕ್ರಿಮಿನಾಷಕ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ತಲಗೇರಿಯಲ್ಲಿ ನಡೆದಿದೆ. ವಿಷ ಸೇವಿಸಿ ಯುವಕ ಅಸ್ವಸ್ಥಗೊಂಡ ಯುವಕನನ್ನು ತಲಗೇರಿಯ ನಿತಿನ್ ಆಗೇರ್ ಎಂದು ಗುರುತಿಸಲಾಗಿದೆ. ಈತ ಯಾವುದೋ ವಿಷಯನ್ನು ಮನಸ್ಸಿಗೆ ಹಚ್ಚಿಕೊಂಡು ಕ್ರಿಮಿನಾಷಕ ಸೇವನೆ ಮಾಡಿದ್ದ.

ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಮನೆಯವರು ಗೋಕರ್ಣ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಕರೆತಂದಿದ್ದಾರೆ. ಇಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬರಬೇಕಿದೆ.

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

ವಿಸ್ಮಯ ನ್ಯೂಸ್, ಕುಮಟಾ

Exit mobile version