ಬೂತ್ ಅಧ್ಯಕ್ಷರ ಸಮಾವೇಶ : ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟನೆ

ಮುಂಡಗೋಡ: ಪಟ್ಟಣದ ದೈವಜ್ಞ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷ ತಾಲೂಕಾ ಮಂಡಲದ ವತಿಯಿಂದ” ಬೂತ್ ಅಧ್ಯಕ್ಷರ ಸಮಾವೇಶ ” ಕಾರ್ಯಕ್ರಮವನ್ನು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದರು.

ಈ ವೇಳೆ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕವನ್ನು ಹಸ್ತಾಂತರಿಸಿ ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕಿನ ಪಂಚಾಯತ ಚುನಾವಣೆ ಬರಲಿದ್ದು ಕಾರ್ಯಕರ್ತರು ಸಮರೋಪಾದಿಯಲ್ಲಿ ಸಿದ್ದರಾಗುವಂತೆ ಕರೆ ನೀಡಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version