Important
Trending

ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಲಾರಿ: ಲಾರಿ ನಿಲ್ಲಿಸದೆ ಸ್ಥಳದಿಂದ ಪರಾರಿಯಾದ ಲಾರಿ ಚಾಲಕ

ಕಾರವಾರ: ಇಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರರಿಗೆ ಕಂಟೇನರ್ ಲಾರಿ ಡಿಕ್ಕಿಹೊಡೆದು ಪರಾರಿಯಾದ ಘಟನೆ ನಡೆದಿದೆ. ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಲಾರಿಯನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾರಿ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.

ಅಪಘಾತದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button