Focus News
Trending

ನಿಯಂತ್ರಣ ತಪ್ಪಿ ಕಾರು ಅಪಘಾತ: ಇಬ್ಬರಿಗೆ ಗಾಯ

ಅಂಕೋಲಾ: ಕಾರೊಂದು ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ತಾಲೂಕಿನ ಬೆಳಸೆ-ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತವಾಗಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪೊಲೀಸರು ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾರನ್ನು ರಸ್ತೆಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಅಂಕೋಲಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button