Follow Us On

WhatsApp Group
Important
Trending

ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿ ಸಾವು : ಹೊರಗಡೆ ಹೋಗಿ ಬರುವುದಾಗಿ ಹೇಳಿ ಹೋದವ ಹೆಣವಾಗಿ ಮರಳಿದ

ಭಟ್ಕಳ: ಚಲಿಸುತ್ತಿದ್ದ ರೈಲೊಂದು ವ್ಯಕ್ತಿಯೊಬ್ಬನಿಗೆ ಬಡಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ತಾಲೂಕಿನ ಬಸ್ತಿ ಸಮೀಪದ ರೈಲ್ವೆ ಹಳಿಯಲ್ಲಿ ನಡೆದಿದೆ. ಈತ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಮನೆಯಲ್ಲಿ ಬಸ್ತಿಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ.

ಬೆಳಿಗ್ಗೆ 8 ಗಂಟೆಯಿoದ 10 ಗಂಟೆಯ ಅವಧಿಯಲ್ಲಿ ಬಸ್ತಿಯಲ್ಲಿರುವ ಜ್ಯೋತಿ ವೈನ್ ಸಾಪ್ ಸಮೀಪದಲ್ಲಿನ ರೈಲ್ವೆ ಹಳಿಯಲ್ಲಿ ಚಲಿಸುತ್ತಿದ್ದ ಯಾವುದೋ ರೈಲು ಬಡಿದು ಬಾರಿ ಸ್ವರೂಪದ ಗಾಯದೊಂದಿಗೆ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ನಾರಾಯಣ ಬಾಕಡ ಕೇರಿ ನಿವಾಸಿ ಎಂದು ಗುರುತಿಸಲಾಗಿದೆ. ಈ ಕುರಿತು ಮುರುಡೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button