Follow Us On

WhatsApp Group
Important
Trending

ನಾಯಿ ಹಿಡಿಯಲು ಬಂದು ಯಾಮಾರಿದ ಚಿರತೆ! ಮನೆಯ ಮಾಲೀಕ ದೈರ್ಯ ಮಾಡಿ ಮಾಡಿದ್ದೇನು ನೋಡಿ?

ಕುಮಟಾ: ಚಿರತೆಯೊಂದು ಆಹಾರ ಅರಸಿ ನಾಡಿಗೆ ಬಂದಿತ್ತು. ಆದರೆ ಆಗಿದ್ದೆ ಬೇರೆ. ಹೌದು, ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿದೆ. ಆದರೆ, ಈ ವೇಳೆ ತಾನೆ ಬೋನಿನಲ್ಲೇ ಬಂಧಿಯಾಗಿದೆ.

ತಡರಾತ್ರಿ ರಾತ್ರಿ ನಾಯಿ ಹಿಡಿಯಲು ಬಂದಿದ್ದ ಚಿರತೆ ನಾಯಿ ಹಿಡಿಯಲು ಬೋನಿನೊಳಗೆ ಹೋಗಿದೆ. ಇದೇ ಸಮಯಕ್ಕೆ ಮನೆಯ ಮಾಲೀಕ ಧೈರ್ಯ ಮಾಡಿ, ಬೋನನ್ನು ಲಾಕ್ ಮಾಡಿದ್ದಾರೆ. ಹೀಗಾಗಿ ಚಿರತೆ ಬೋನಿನಲ್ಲಿ ಲಾಕ್ ಆಗಿದೆ. ಈ ಘಟನೆ ನಡೆದಿರೋದು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಿಮಾನಿಯಲ್ಲಿ.

ಇನ್ನೊಂದೆಡೆ, ಬೋನಿನಲ್ಲಿ ಇದ್ದ ನಾಯಿ ಕೂಡಾ ಚಿರತೆಯಿಂದ ತಪ್ಪಿಸಿಕೊಂಡಿದೆ. ಮನೆಯ ಮಾಲೀಕ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಿದ್ದಾರೆ. ಈ ಘಟನೆ ಬಳಿಕ ಇದೀಗ ಸ್ಥಳೀಯರಲ್ಲಿ ಚಿರತೆಯ ಭಯ ಕಾಡುತ್ತಿದೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button