Follow Us On

WhatsApp Group
Important
Trending

ಅಚ್ಚರಿಗೆ ಕಾರಣವಾದ ಸನ್ಯಾಸಿ ಮೃತದೇಹ: ಧ್ಯಾನದಲ್ಲಿ ಇರುವಾಗ ಮೃತಪಟ್ಟ ಬೌದ್ಧ ಸನ್ಯಾಸಿ: ವಾರ ಕಳೆದರೂ ಅವರ ದೇಹ ಕೆಡದೆ ಯಥಾಸ್ಥಿತಿ!

ಮುಂಡಗೋಡ: ಬೌದ್ಧ ಸನ್ಯಾಸಿಯೊಬ್ಬರು ಮೃತರಾಗಿ ಏಳು ದಿನ ಕಳೆದರೂ ದೇಹ ಕೊಳೆಯದೇ ಇದ್ದು, ಯತಾ ಸ್ಥಿತಿಯಲ್ಲಿರುವುದು ಅಚ್ಚರಿಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಟಿಬೇಟಿಯನ್ ಕಾಲೋನಿಯ ಬೌದ್ಧ ಮಂದಿರದ ಹಿರಿಯ ಸನ್ಯಾಸಿ ಯಾಸಿ ಪೋಂಟ್ಸ್ (90), ವಾರದ ಹಿಂದೆ ಧ್ಯಾನದಲ್ಲಿ ಇರುವಾಗ ಮೃತರಾಗಿದ್ದಾರೆ ಎನ್ನಲಾಗಿದೆ.

ಅವರ ದೇಹ ಕೊಳೆಯದ ಕಾರಣ ಕೊಠಡಿಯಲ್ಲಿ ಹಾಗೆಯೇ ಇರಿಸಲಾಗಿದೆ. ಅಚ್ಚರಿಯ ವಿಷಯ ಅಂದರೆ ವಾರ ಕಳೆದರೂ ಅವರ ದೇಹ ಕೆಟ್ಟಿರಲಿಲ್ಲ. ದೇಹದಿಂದ ಯಾವುದೇ ವಾಸನೆಯೂ ಬರುತ್ತಿರಲಿಲ್ಲ. ಕೊಳೆಯುವುದಾಗಲಿ ಆಗದೇ ಯಥಾ ಸ್ಥಿತಿಯಲ್ಲಿ ಇತ್ತು.

ಈ ಸನ್ಯಾಸಿಯು ಕ್ಯಾಂಪ್ ನಲ್ಲಿ ಇರುವ ಕಿರಿಯ ಸನ್ಯಾಸಿಗಳಿಗೆ ಧರ್ಮ ಭೋದನೆ ಮಾಡುತಿದ್ದರು. ಇವರು ಭಾರತಕ್ಕೆ 1996ರಲ್ಲಿ ಬಂದಿದ್ದರು. ಪೂಜೆ ಮಾಡುವುದು, ಕಿರಿಯ ಬೌದ್ಧ ಸನ್ಯಾಸಿಗಳಿಗೆ ಧರ್ಮ ಬೋಧನೆ ಮಾಡುವುದಷ್ಟೇ ಅವರ ಕಾಯಕವಾಗಿತ್ತು. ಏಳು ದಿನದ ಬಳಿಕ ಇದೀಗ ಅಂತ್ಯಕ್ರಿಯೆ ನಡೆಸಲಾಗಿದೆ,.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button