ಶ್ರೀಕ್ಷೇತ್ರ ಗೋರೆಯಲ್ಲಿ ನಿರ್ಮಲಾನಂದ ಸ್ವಾಮಿಗಳವರ 16ನೇ ಆರಾಧನಾ ಮಹೋತ್ಸವ: ಕೋವಿಡ್ ನಿಯಮಾನುಸಾರ ಆಚರಣೆ

ಕುಮಟಾ: ಶ್ರೀ ಕ್ಷೇತ್ರಗೋರೆಯಶ್ರೀ ಶ್ರೀಧರ ಪಾದುಕಾ ಮಂದಿರದಲ್ಲಿ ಇದೇ ದಿನಾಂಕ 28-09-2021 ಮಂಗಳವಾರ ನಿರ್ಮಲಾನಂದ ಸ್ವಾಮಿಗಳವರ 16ನೇ ಆರಾಧನಾ ಮಹೋತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರೀ ಗುರು ಸಮಾಧಿಯಲ್ಲಿ ಶತರುದ್ರಾಭಿಷೇಕ, ಶ್ರೀ ಸತ್ಯನಾರಾಯಣ ವೃತ, ಹಾಗೂ ಶ್ರೀ ಗುರು ಆರಾಧನಾ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.

ಕೋವಿಡ್-19 ಹಿನ್ನಲೆಯಲ್ಲಿ ಸರಕಾರ ಹಾಗೂ ಜಿಲ್ಲಾಡಳಿತ ಸೂಚಿಸಿದ ನಿಯಮಾವಳಿಯಂತೆ, ಧಾರ್ಮಿಕ ಆಚರಣೆಗೆ ಚ್ಯುತಿಯಾಗದಂತೆ, ಅತ್ಯಂತ ಶ್ರದ್ಧೆಯಿಂದ ಹಾಗೂ ಭಕ್ತಿಪೂರ್ವಕವಾಗಿ ನಡೆಸಲಾಗುವುದು.

ಶ್ರೀ ಆಶ್ರಮಕ್ಕೆ ಆಗಮಿಸುವ ಭಕ್ತಾದಿಗಳು ಸಾಮಾಜಿಕಅಂತರ, ಮಾಸ್ಕ್ ಧರಿಸುವಿಕೆಯೊಂದಿಗೆಕೋವಿಡ್ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಿ ಶ್ರೀ ಗುರುಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಸದಾನಂದ ಸ್ವಾಮೀಜಿ-ಶ್ರೀ ನಿರ್ಮಲಾನಂದ ಸ್ವಾಮೀಜಿಟ್ರಸ್ಟ ಪದಾಧಿಕಾರಿಗಳು ವಿನಂತಿಸಿಕೊoಡಿರುತ್ತಾರೆ.

ವಿಸ್ಮಯ ನ್ಯೂಸ್, ಕುಮಟಾ

ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ..
ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Exit mobile version