ತಿರುವಿನಲ್ಲಿ ಲಾರಿ ಪಲ್ಟಿ: ಪವಾಡ ಸದೃಶ ರೀತಿಯಲ್ಲಿ ಚಾಲಕ, ಕ್ಲೀನರ್ ಅಪಾಯದಿಂದ ಪಾರು

ಯಲ್ಲಾಪುರ: ಲಾರಿಯೊಂದು ಚಾಲಕನ‌ ನಿಯಂತ್ರಣ‌ ತಪ್ಪಿ ಪಲ್ಟಿಯಾದ ಘಟನೆ ಬಿಸಗೋಡು ಕ್ರಾಸ್ ಬಳಿ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಕ್ಕೆ ತಾಗಿದ ಸ್ಥಿತಿಯಲ್ಲಿ ಬಂದು ಬಿದ್ದಿದೆ. ಒಂದು ವೇಳೆ ಕಂಬಕ್ಕೆ ಜೋರಾಗಿ ಗುದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಹಾಗೇನು ಆಗದೆ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೌದು, ಮಹಾರಾಷ್ಟ್ರದಿಂದ ಕಿತ್ತಳೆ ಹಣ್ಣು ತುಂಬಿಕೊಂಡು‌ ಕೇರಳದ ಕ್ಯಾಲಿಕೆಟ್‌ಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಪಕ್ಕಕ್ಕೆ ಬಂದು ಉರುಳಿ ಬಿದ್ದಿದೆ. ಲಾರಿಯಲಿದ್ದ ಚಾಲಕ ಮತ್ತು ಸಹಾಯಕ ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ‌ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್ ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version