Follow Us On

WhatsApp Group
Focus News
Trending

ಹಳ್ಳಿ ಜನರ ತುರ್ತು ಆರೋಗ್ಯ ಸೇವೆಗಾಗಿ ಆಂಬ್ಯುಲೆನ್ಸ್: ದೇಶಪಾಂಡೆ

ಜೋಯಿಡಾ: ರಾಮನಗರ ಸುತ್ತಲಿನ ಹಳ್ಳಿಗಳ ಜನರಿಗೆ ತುರ್ತು ಆರೋಗ್ಯ ಸೇವೆಗಾಗಿ ಈ ಆಂಬ್ಯುಲೆನ್ಸ್ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು. ಅವರು ವೋಲ್ವೋ ಕಂಪನಿ ವತಿಯಿಂದ ಸರಕಾರಿ ಪ್ರಾಥಮಿಕ ಕೇಂದ್ರ ರಾಮನಗರಕ್ಕೆ ಅಂಬ್ಯುಲೆನ್ಸ್ ಅನ್ನು ಹಸ್ತಾಂತರ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಸಂಜಯ ಹಣಬರ, ಜಿಲ್ಲಾ ಅರೋಗ್ಯ ಅಧಿಕಾರಿ ಶರದ್ ನಾಯ್ಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ,ತಾಲೂಕಾ ವೈಧ್ಯಾಧಿಕಾರಿ ಸುಜಾತಾ ಉಕ್ಕಲಿ,ಜೊಯಿಡಾ ತಹಸಿಲ್ದಾರ ಸಂಜಯ ಕಾಂಬಳೆ, ಮುಂತಾದವರು ಇದ್ದರು.

ವಿಸ್ಮಯ ನ್ಯೂಸ್, ಜೋಯಿಡಾ

Back to top button