Focus News
Trending

ಸಂಸದ ಅನಂತ್ ಕುಮಾರ್ ಹೆಗಡೆ ಪ್ರಯತ್ನದಿಂದ ಜಿಲ್ಲೆಗೆ ಎರಡು ಇಎಸ್‌ಐ ಚಿಕಿತ್ಸಾಲಯ : ಕೇಂದ್ರದ ತಾತ್ವಿಕ ಒಪ್ಪಿಗೆ

ಕಾರವಾರ: ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಪ್ರಯತ್ನದಿಂದಾಗಿ ಜಿಲ್ಲೆಗೆ ಎರಡು ಇಎಸ್‌ಐ ಆಸ್ಪತ್ರೆ ಮಂಜೂರಾಗಿದೆ. ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಕಾರ್ಮಿಕ ಸಚಿವರಲ್ಲಿ ಸಂಸದರು ವಿನಂತಿಸಿದ್ದರು. ಅದರಂತೆ ಶಿರಸಿ ಮತ್ತು ಕುಮಟಾದಲ್ಲಿ ಹೊಸ ಎರಡು ವೈದ್ಯ ಇಎಸ್‌ಐ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ತಾತ್ವಿಕವಾಗಿ ಅನುಮೋದನೆ ನೀಡಲಾಗಿದೆ.

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಸಂಸದರಿಗೆ ಪತ್ರದ ಮೂಲಕ ಈ ವಿಷಯ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button