Important
Trending

ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಇದೀಗ ಆತ್ಮಲಿಂಗ ಸ್ಪರ್ಶ ದರ್ಶನ‌‌ಕ್ಕೆ ಅವಕಾಶ: ಹೆಚ್ಚಳಕಂಡಿದೆ‌ ಪ್ರವಾಸಿಗರ ಆಗಮನ

ಗೋಕರ್ಣ: ಕೋವಿಡ್ ಸೋಂಕು ಹರಡುವ ಭೀತಿಯಿಂದ ಪುರಾಣ ಪ್ರಸಿದ್ಧ ಇಲ್ಲಿನ ಮಹಾಬಲೇಶ್ವರ ದೇವಾಲಯದಲ್ಲಿ ಕಳೆದ ಆರು ತಿಂಗಳ ಹಿಂದೆ ಆತ್ಮಲಿಂಗ ಸ್ಪರ್ಶ ದರ್ಶನ‌‌ ನಿಲ್ಲಿಸಲಾಗಿತ್ತು.

ಇದೀಗ ಶ್ರೀಕ್ಷೇತ್ರ ಗೋಕರ್ಣದಲ್ಲಿ ಆತ್ಮಲಿಂಗ ಸ್ಪರ್ಶ ದರ್ಶನ ಪುನಃ ಆರಂಭ ಮಾಡಲಾಗಿದೆ. ಹೀಗಾಗಿ ಇದೀಗ ಪ್ರವಾಸಿಗರ ಆಗಮನವೂ ಹೆಚ್ಚತೊಡಗಿದೆ. ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯದಿಂದ ಸಹ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ, ದೇವರ ದರ್ಶನ ಪಡೆದಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ ಮಾಡಲಾಗಿದೆ.

ವಿಸ್ಮಯ ನ್ಯೂಸ್ ಗೋಕರ್ಣ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button