Follow Us On

WhatsApp Group
Big News
Trending

2 ವರ್ಷದ ಈ ಪುಟಾಣಿಗೆ ಸಮಾನ್ಯ ಜ್ಞಾನದ ಬಗ್ಗೆ ಅಪಾರ ಜ್ಞಾನ: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ


ಸಿದ್ದಾಪುರ: 2 ವಷ9 8 ತಿಂಗಳ ಪುಟಾಣಿಯೊಬ್ಬಳು ತನ್ನ ಅಸಾಧಾರಣ ನೆನಪಿನ ಶಕ್ತಿಯ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ನನಲ್ಲಿ ಸೇರ್ಪಡೆಯಾಗಿದ್ದಾಳೆ. ತನ್ನ ತೊದಲು ನುಡಿಗಳ ಮೂಲಕವೇ ಸಾಮಾನ್ಯ ವಿಷಯಗಳ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಪಟಪಟನೆ ನುಡಿ ಮುತ್ತುಗಳನ್ನು ಉದುರಿಸುವ ಪುಠಾಣಿ ತ್ರಿಶಿಕಾಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯು 2021 ನೇ ಸಾಲಿನ ಪ್ರಶಸ್ತಿ ಹಾಗೂ ಪದಕವನ್ನು ನೀಡಿ ಗೌರವಿಸಿದೆ.

ದೇಶ ಹಾಗೂ ರಾಜ್ಯಕ್ಕೆ ಸಂಬoಧಪಟ್ಟ ಹಲವು ಮಾಹಿತಿಗಳ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ವಣ9ಮಾಲೆ, 1 ರಿಂದ 20ವರೆಗಿನ ಸಂಖ್ಯೆ ಹೇಳುವುದು, ಮನುಷ್ಯನ ದೇಹದ 18 ಅಂಗಾoಗಗಳ ಹೆಸರು, , ಇಂಗ್ಲಿಷ್ ವಣ9ಮಾಲೆಯ ಎ ಯಿಂದ ಜೆಡ್ ವರೆಗಿನ ಪ್ರತಿ ಅಕ್ಷರಗಳ ಪದ ಜೋಡಣೆಯನ್ನು ಪಟಪಟನೆ ಮಾಡುತ್ತಾಳೆ.

ಬಣ್ಣಗಳನ್ನು ಗುರುತು ಹಿಡಿಯುವುದು, ಸೂಯ9 ನಮಸ್ಕಾರ, ಶಾಸ್ತ್ರದ 8 ಮಂತ್ರಗಳು, ಕಾಮನ ಬಿಲ್ಲಿನ ಬಣ್ಣವನ್ನು ಹೇಳುವುದು, ಪಂಚೇAದ್ರಿಯಗಳು, ವಾರಗಳು, ಮಾಸಗಳು, ದಿಕ್ಕುಗಳು, ಋತುಗಳು, ಸೂಯ9ಮಂಡಲದ ಗ್ರಹಗಳ ಹೆಸರು, ತಿಥಿಗಳು, ಕಾಲಗಳು ಸೇರಿದಂತೆ ಸಾಮಾನ್ಯ ಜ್ಞಾನದ ಬಗ್ಗೆ ಅಗಾಧವಾದ ಜ್ಞಾನಹೊಂದಿದ್ದಾಳೆ ಈ ಪುಟಾಣಿ. ಇಲ್ಲಿನ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲರ್ಸ್ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಮಗಳು ಈ ತ್ರಿಶಿಕಾ.

ವಿಸ್ಮಯ ನ್ಯೂಸ್, ಸಿದ್ದಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button