ದುರಸ್ಥಿ ಮಾಡುತ್ತಿದ್ದ ಬೈಕ್‌ಗೆ ಬೆಂಕಿ ತಗುಲಿ ವಾಹನ ಸಂಪೂರ್ಣ ಸುಟ್ಟು ಕರಕಲು


ಕಾರವಾರ: ದುರಸ್ಥಿ ಮಾಡುತ್ತಿದ್ದ ಬೈಕ್‌ಗೆ ಬೆಂಕಿ ತಗುಲಿ ವಾಹನ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಗರದ ಹಬ್ಬುವಾಡಾದ ಬಾಷಾ ಗ್ಯಾರೇಜ್‌ನಲ್ಲಿ ನಡೆದಿದೆ. ದುರಸ್ಥಿಗೆ ಗ್ಯಾರೇಜಿನಲ್ಲಿ ಇಟ್ಟಾಗ ಏಕಾಏಕಿ ಬೆಂಕಿ ತಗುಲಿದೆ ಎನ್ನಲಾಗಿದ್ದು, ಇದಕ್ಕೆ ಕಾರಣ ತಿಳಿದುಬಂದಿಲ್ಲ.

ತಾಲೂಕಿನ ಮುಡಗೇರಿ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಬೈಕ್ ಇದಾಗಿದ್ದು, ಬೆಂಕಿ ಆರಿಸಲು ಸಾಕಷ್ಟು ಪ್ರಯತ್ನಪಟ್ಟರೂ ಸಹ ಸಾಧ್ಯವಾಗಿಲ್ಲ. ಇದರಿಂದಾಗಿ ಬೈಕ್ ಸಂಪೂರ್ಣ ಕರಕಲಾಗಿದೆ. ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version