Follow Us On

WhatsApp Group
Important
Trending

ಮೊಬೈಲ್‌ ಚಾರ್ಜ್ ಮಾಡುವ ವೇಳೆ ಅವಾಂತರ: ಯುವಕ‌ ಸಾವು

ಕುಮಟಾ; ಮೊಬೈಲ್ ಚಾರ್ಜ್ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಹೌದು, ತಾಲೂಕಿನ ಊರಕೇರಿಯ ತಲಗೋಡ ನಿವಾಸಿ ಜಗದೀಶ ಮಾಸ್ತಿ ಪಟಗಾರ(23) ಮೃತ ವ್ಯಕ್ತಿ.

ಹೊಸದಾಗಿ ನಿರ್ಮಿಸುತ್ತಿದ್ದ ಮನೆಗೆ ಹಳೆ ಮನೆಯ ವಿದ್ಯುತ್ ಮೀಟರಿನಿಂದ ತಾತ್ಕಾಲಿಕವಾಗಿ ವಯರ್‌ಗಳಿಂದ ವಿದ್ಯುತ್ ಸಂಪರ್ಕ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.

ಮಧ್ಯಾಹ್ನ ಸ್ನಾನಕ್ಕೆ ಹೋಗುವ ಮುನ್ನ ಮೊಬೈಲ್ ಚಾರ್ಜ್ ಹಾಕುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಬಂದಿದೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button