Follow Us On

WhatsApp Group
Important
Trending

ಟಿ.ಟಿ ಮತ್ತು ಕಾರಿನ‌ ನಡುವೆ ಅಪಘಾತ: ಡಿವೈಡರ್ ಹತ್ತಿದ ಕಾರು

ಭಟ್ಕಳ: ಟಿ.ಟಿ ಹಾಗೂ ಇನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಕಾಯ್ಕಿಣಿ ಪಂಚಾಯತ್ ವ್ಯಾಪ್ತಿಯ ಕ್ಯಾಂಟೀನ್ ಸಮೀಪ ನಡೆದಿದೆ.

ಗೋವಾ ಮೂಲದ ಇನೋವಾ ಕಾರೊಂದು ಮುರುಡೇಶ್ವರ ಪ್ರವಾಸ ಮುಗಿಸಿ ಭಟ್ಕಳದ ಕಡೆಗೆ ತೆರಳುವ ವೇಳೆ ಅದೇ ಮಾರ್ಗದಲ್ಲಿ  ಬೆಂಗಳೂರು ಮೂಲದ ಟಿ. ಟಿ ವಾಹನ ಮುರುಡೇಶ್ವರದಿಂದ ಭಟ್ಕಳದ ಕಡೆ ತೆರಳುವ ವೇಳೆ ಇನೋವಾ ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.

ಢಿಕ್ಕಿ ರಭಸಕ್ಕೆ ಇನೋವಾ ಕಾರು ರಸ್ತೆಯ ಡಿವೈಡರ್ ಮೇಲೆ ಹತ್ತಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್‌ ಉದಯ್ ಎಸ್ ನಾಯ್ಕ ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button