Follow Us On

WhatsApp Group
Focus News
Trending

ಅಪರಿಚಿತ ವ್ಯಕ್ತಿಯೊಬ್ಬ ಸಾವಿಗೆ ಶರಣು : ಈತನ ಗುರುತು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ

ಹೊನ್ನಾವರ: ಅಪರಿಚಿತ ವ್ಯಕ್ತಿಯೊಬ್ಬ ಸಾವಿಗೆ ಶರಣಾಗಿದ್ದು, ಈತನ ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ. ಈತನು ಕುಮಟಾ ನಿವಾಸಿ ಎಂದು ಹೇಳಲಾಗುತ್ತಿದ್ದು, ನಿಖರವಾದ ಮಾಹಿತಿ ತಿಳಿದಿಲ್ಲ. ಹೊನ್ನಾವರ ಪ್ರಬಾತ ನಗರದಲ್ಲಿ ಕಳೆದ ಏಂಟು ತಿಂಗಳಿoದ ಬಾಡಿಗೆ ಮನೆಮಾಡಿ ವಾಸಿಸುತ್ತಿದ್ದ ಎನ್ನಲಾಗಿದೆ. ಈತನ ಕುರಿತು ಮಾಹಿತಿ ಅಥವಾ ಗುರುತು ಸಿಕ್ಕಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button