Follow Us On

WhatsApp Group
Focus News
Trending

ಸಮುದ್ರಕ್ಕೆ‌ ಈಜಲು ತೆರಳಿದ ವೇಳೆ ನಾಪತ್ತೆಯಾಗಿದ್ದ ಪ್ರವಾಸಿಗ ಶವವಾಗಿ ಪತ್ತೆ

ಗೋಕರ್ಣ: ಸಮುದ್ರಕ್ಕಿಳಿದು ನಾಪತ್ತೆಯಾಗಿದ್ದ ಪ್ರವಾಸಿಗನ ಶವ ಇಲ್ಲಿನ ಬಾವಿಕೊಡ್ಡ ಕಡಲ ತೀರದಲ್ಲಿ ಪತ್ತೆಯಾಗಿದೆ. ಬೆಂಗಳೂರು ಮೂಲದ 23 ವರ್ಷದ ರವಿನಂದನ ಗೆಳೆಯರ ಜತೆ ಗೋಕರ್ಣಕ್ಕೆ ಬಂದಿದ್ದ.‌ ಈ ವೇಳೆ‌ ರುದ್ರಪಾದ ಸಮುದ್ರದಲ್ಲಿ ಈಜಲು ತೆರಳಿದ್ದು, ನೀರಿನ ಸುಳಿಗೆ ಸಿಕ್ಕಿ ನಾಪತ್ತೆಯಾಗಿದ್ದ.

ಕರಾವಳಿ ಕಾವಲು ಪಡೆ‌ ಮತ್ತು ಪೊಲೀಸರು,‌ ತೀವ್ರ ಶೋಧ‌ ಕಾರ್ಯಾರಚಣೆ ನಡೆಸಿದ್ದರು.‌ಈ ವೇಳೆ ಮೃತದೇಹ ಬಾವಿಕೊಡ್ಲದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಬೆಂಗಳೂರಿನಲ್ಲಿ ಸಿ.ಎ ಓದುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ವಿಸ್ಮಯ‌‌ ನ್ಯೂಸ್ ಗೋಕರ್ಣ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button