16 ಪ್ರವಾಸಿಗರಿದ್ದ ಖಾಸಗಿ ಮಿನಿ ಬಸ್ ಪಲ್ಟಿ: ಚಾಲಕನ ನಿಯಂತ್ರಣ ತಪ್ಪಿ ಅವಾಂತರ

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ ವೊಂದು ಗೇರುಸೊಪ್ಪಾದ ಬಂಗಾರ ಕುಸುಮ ಫಾಲ್ಸ್ ಬಳಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿ 16 ಪ್ರವಾಸಿಗರು ಇದ್ದರು. ಇವರಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಪ್ರವಾಸಿಗರು ಚಾಮರಾಜನಗರದಿಂದ ಮುರ್ಡೇಶ್ವರಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಬಂಗಾರಕುಸುಮ ಫಾಲ್ಸ್ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version