Follow Us On

WhatsApp Group
Important
Trending

ಸತ್ಯಸಾಯಿ ಮಂದಿರಕ್ಕೆ ಬಡಿದ ಸಿಡಿಲು: ಅಪಾರ ಹಾನಿ


ಸಿದ್ದಾಪುರ: ಇಲ್ಲಿನ ಸತ್ಯಸಾಯಿ ಮಂದಿರವೊoದಕ್ಕೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ ಘಟನೆ ಮಾದಲಮನೆಯಲ್ಲಿನ ಸಾಯಿ ಮಂದಿರದಲ್ಲಿ ನಡೆದಿದೆ, ಸಿಡಿಲು ಬಡಿದ ಪರಿಣಾಮ ಮಂದಿರದಲ್ಲಿದ್ದ ಪಾತ್ರೆಗಳು ಸುಟ್ಟು ಕರಕಲಾಗಿದ್ದು, ಏಳು ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ ಎನ್ನಲಾಗಿದೆ.

ಸಿದ್ದಾಪುರ ತಾಲೂಕಿನಾದ್ಯಂತ ಸಂಜೆ ಹೊತ್ತಿಗೆ ಭಾರಿ ಗುಡುಗು ಮಳೆ ನಡುವೆ ಸಿಡಿಲೊಂದು ದೇವಾಲಯಕ್ಕೆ ಅಪ್ಪಳಿಸಿದೆ. ಹೀಗಾಗಿ ದೇವಾಲಯದ ಒಂದು ಗೋಡೆಗೆ ಹಾನಿಯಾಗಿದೆ. ಪಾತ್ರೆಗಳು ಸೇರಿ ಹಲವು ವಸ್ತುಗಳು ಸುಟ್ಟುಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಸ್ಮಯ ನ್ಯೂಸ್, ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button